ಜನಗಳಿಗೆ ಮೋಸ ಮಾಡುತ್ತಿರೊ ನಾಯಕರಿಗೆ ಶಿಕ್ಷೆ ಆಗಬೇಕು | Oneindia Kannada

  • 4 years ago
ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೇ ಇರಬೇಕು. ಅನರ್ಹಗೊಂಡ ಶಾಸಕರು ಹತ್ತು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಹಾಗೂ ಯಾವುದೇ ರಾಜಕೀಯ ಅಧಿಕಾರ ಅನುಭವಿಸದಂತೆ ನೋಡಿಕೊಳ್ಳಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.

ministers who jump from party to party should be taught a lesson says Siddaramaiah