ಡಿಕೆಶಿ ಪದಗ್ರಹಣ ಮತ್ತೋಮ್ಮೆ ಮುಂದೂಡಲಾದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು | Siddaramaiah | DKS

  • 4 years ago
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ಪದಗ್ರಹಣ ಕಾರ್ಯಕ್ರಮ ಮೂರನೇ ಬಾರಿ ಮುಂದೂಡಲಾಗಿದೆ. ಮೊದಲ ಎರಡು ಸಲ ರಾಜ್ಯದಲ್ಲಿ ಲಾಕ್‌ಡೌನ್ ಮಾರ್ಗಸೂಚಿ ಅನ್ವಯ ರಾಜ್ಯ ಬಿಜೆಪಿ ಸರ್ಕಾರ ಕಾರ್ಯಕ್ರಮಕ್ಕೆ ಅನುಮತಿ ಕೊಟ್ಟಿರಲಿಲ್ಲ. ಆದರೆ ಈ ಬಾರಿ ಪದಗ್ರಹಣಕ್ಕೆ ಡಿಕೆಶಿ ಹೊಸ ಯೋಜನೆ ರೂಪಿಸಿಕೊಂಡಿದ್ದರು.


Siddaramaiah alleges Karnataka Govt for Not Giving Permission to the D K Shivakumar Oath Taking Ceremony,

Recommended