Ambi-Vishnu|ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳಿಯೋದು ಬೇಡ ಎಂದ ಸುಮಲತಾ ಅಂಬರೀಶ್ | Filmibeat Kannada
  • 4 years ago
ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳಿಗೆ ಸಂತದದ ಸುದ್ದಿ ಸಿಕ್ಕಿದೆ. ನೆಚ್ಚಿನ ನಟನ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಮೊದಲ ಹಂತದ ಪ್ರತಿಕ್ರಿಯೆ ನಡೆದಿದ್ದು, ಸರ್ಕಾರ 5 ಕೋಟಿ ರೂಪಾಯಿ ನೀಡಿದೆ. ಸ್ಮಾರಕ ನಿರ್ಮಾಣಕ್ಕೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.


Sumalatha Ambareesh clarified about Vishnuvardhan memorial. Fans of vishnuvardhan were angry that vishnuvardhan memorial is not being taken seriously
Recommended