ಎಡಬಿಡದೆ ಕಾಡ್ತಿದೆ ಕೊರೋನಾ: ಬೆಂಗಳೂರು ಬಿಡ್ತಿದ್ದಾರೆ ಜನ | Oneindia Kannada

  • 4 years ago
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ನಿಯಂತ್ರಿಸಲು ಏಂಟು ವಲಯಗಳನ್ನಾಗಿ ವಿಗಂಡಿಸಿ, ಪ್ರತಿ ವಾರ್ಡ್‌ಗೂ ಒಬ್ಬ ಸಚಿವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಲಯದ ಕೊವಿಡ್ ಉಸ್ತುವಾರಿ ಆರ್ ಅಶೋಕ್ ಇಂದು ಸಭೆ ನಡೆಸಿದರು.