ದರ್ಶನ್ ಅಭಿಮಾನಿಗಳು ಮಾಡಿದ್ದು ತಪ್ಪು ಎಂದ ಐರಾವತ ನಿರ್ಮಾಪಕ | Darshan | Filmibeat Kannada
  • 3 years ago
ನಟ ಜಗ್ಗೇಶ್ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ತಿಕ್ಕಾಟದ ಬಗ್ಗೆ ನಿರ್ಮಾಪಕ ಸಂದೇಶ್ ನಾಗರಾಜ್ ಪುತ್ರ ಮಾತನಾಡಿದ್ದು, ಜಗ್ಗೇಶ್ ಗೆ ಮುತ್ತಿಗೆ ಹಾಕಿದ ಘಟನೆ ಬಗ್ಗೆ ದರ್ಶನೆ ಗೆ ಗೊತ್ತೇ ಇಲ್ಲ, ಸದ್ಯಕ್ಕೆ ಈ ವಿಚಾರದ ಬಗ್ಗೆ ನಾನು ಏನು ಮಾತನಾಡಲ್ಲ ಎಂದು ದರ್ಶನ್ ಹೇಳಿದ್ದಾರೆ ಎಂದು ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ
#Jaggesh #Darshan

Kannada producer Sandesh Nagaraj son talk about Darshan and Jaggesh issue in Mysore
Recommended