ರಾಜ್ಯ ಸರ್ಕಾರದ ಆದೇಶದಿಂದ ಕಂಗಾಲಾಯಿತು ಕನ್ನಡ ಚಿತ್ರರಂಗ | Filmibeat Kannada

  • 3 years ago
ಚಿತ್ರಮಂದಿರಗಳ ಮೇಲೆ ಮತ್ತೆ ನಿರ್ಭಂದ ವಿಧಿಸಿದೆ ರಾಜ್ಯ ಸರ್ಕಾರ. ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಕಾರಣ ಕೆಲವು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ 50% ಆಸನವನ್ನಷ್ಟೆ ಭರ್ತಿ ಮಾಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Karnataka government restricted theaters seating capacity in a few districts due to a rise in COVID 19 cases.

Recommended