ಬದುಕಿನ ಮಹತ್ವ ತಿಳಿಸಿದ ಕ್ರಿಮಿಯ ಬಗ್ಗೆ ಹೇಳಿದ ಚೈತ್ರಾ ಕೋಟೂರ್ | Filmibeat Kannada

  • 3 years ago
ಸಾಮಾಜಿಕ ಜಾಲತಾಣದಲ್ಲಿ ಹೊಸ ಪೋಸ್ಟ ಹಾಕುವ ಮೂಲಕ ಬದುಕು ಮತ್ತೆ ಕೈ ಬೀಸಿ ಕರೆದಿದೆ ಎಂದು ಸಂತಸ ಪಟ್ಟಿದ್ದಾರೆ. 'ಬದುಕು ಮತ್ತೆ ಕೈಬೀಸಿ ಕರೆದಾಗ, ಎರಡೆರಡು ಸ್ಯಾನಿಟೈಸರ್ ಬಾಟಲಿಗಳನ್ನು ಹೆಚ್ಚಾಗಿ ಇರಿಸಿಕೊಂಡು ಮುಂದೆ ಸಾಗಿ. ದೇಹ ಸೇರಿ ಸಾವಿನ ದವಡೆಗೆ ನೂಕುವ ಕ್ರಿಮಿಯು, ಬದುಕಿನ ಮಹತ್ವವನ್ನೂ ತಿಳಿಸುವಲ್ಲಿ ಯಶಸ್ವಿಯಾಗುತ್ತದೆ. ನಿಮ್ಮೆಲ್ಲರ ಪ್ರೀತಿ ಕಾಳಜಿಗೆ ಆಭಾರಿ' ಎಂದು ಬರೆದುಕೊಂಡಿದ್ದಾರೆ.

After the marriage controversy, Chaitra Kotoor shares a happy photo on social media.

Recommended