Tejasvi Surya ಅವರ ಉದ್ದೇಶವೇನು | Oneindia Kannada

  • 3 years ago
ಧನಪಿಶಾಚಿಗಳಿಗೆ ಆಡುಭಾಷೆಯಲ್ಲಿ ಬೈಯುವ ಒಂದು ಮಾತಿದೆ, 'ಥೂ ಹೆಣದ ಮೇಲಿನ ಹಣವನ್ನೂ ಬಿಡಲ್ವಲ್ರೋ' ಎಂದು. ದುಡ್ಡು ಯಾವ ಮೂಲದಿಂದ ಬಂದರೂ ಪರವಾಗಿಲ್ಲ, ಸೌಧ ಕಟ್ಟಬೇಕು ಎನ್ನುವ ವರ್ಗದವರು ಇವರೆಲ್ಲಾ. ಕೋವಿಡ್ ಎನ್ನುವ ಈ ಆರೋಗ್ಯ ತುರ್ತು ಪರಿಸ್ಥಿತಿಯ ವೇಳೆಯೂ ಎಲ್ಲೆಲ್ಲೂ ಕರ್ಮಕಾಂಡಗಳದ್ದೇ ಸುದ್ದಿಗಳು.


BJP MLA, MPs Serious Complaint On BBMP Covid War Room Fraud, CM Must Take Strict Action On Culprits.