ಮಂಗಳೂರಿನ ಸಮುದ್ರದ ಮಧ್ಯೆ ಬಂಡೆಗೆ ಡಿಕ್ಕಿ ಹೊಡೆದು ನಿಂತ ಬೋಟ್

  • 3 years ago
ಅರಬ್ಬೀ ಸಮುದ್ರದಲ್ಲಿ ಚಂಡಮಾರತಕ್ಕೆ ಸಿಲುಕಿ, ಕಡಲ ಮಧ್ಯದಲ್ಲಿ ಜೀವನ್ಮರಣ ಹೋರಾಟದಲ್ಲಿರುವ 9 ಮಂದಿ ಕಾರ್ಮಿಕರ ರಕ್ಷಣೆಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಭಾರೀ ಅಲೆಗಳ ಕಾರಣದಿಂದ ಕೋಸ್ಟ್ ಗಾರ್ಡ್ ಕಾರ್ಯಾಚರಣೆ ವಿಳಂಬವಾಗುತ್ತಿದ್ದು, ನೌಕಾ ಸೇನೆಯ ಹೆಲಿಕಾಪ್ಟರ್ ಬಳಸಲು ರಾಜ್ಯ ಸರ್ಕಾರ ಚಿಂತನೆ ಮಾಡಿದೆ.

Karnataka government requested Indian Navy to use helicopter to rescue crew from tug alliance. Efforts delayed in Mangaluru to save 9 crew member of from tug alliance.

Recommended