ದರ್ಶನ್ ಮಾತಿಗೆ ಬೆಲೆ ಕೊಟ್ಟ ಸ್ಯಾಂಡಲ್ ವುಡ್ ಸೀನಿಯರ್ಸ್ ಹಾಗೂ ಜೂನಿಯರ್ಸ್ | Filmibeat Kannada
  • 3 years ago
ಕೋವಿಡ್ ಕಾರಣದಿಂದ ಕರ್ನಾಟಕ ಮೃಗಾಲಯಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈ ಹಿನ್ನೆಲೆ ಮೃಗಾಲಯದಲ್ಲಿರುವ ಪ್ರಾಣಿಗಳು, ಪಕ್ಷಿಗಳನ್ನು ದತ್ತು ಪಡೆಯುವ ಮೂಲಕ ನೆರವು ನೀಡಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿನಂತಿಸಿದ್ದರು. ದರ್ಶನ್ ಅವರ ಮನವಿ ನಂತರ ಹದಿನೈದು ದಿನದಲ್ಲಿ 1.5 ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ ಎಂದು ಕರ್ನಾಟಕ ಮೃಗಾಲಯಗಳ ಆಡಳಿತ ಮಂಡಳಿ ಮಾಹಿತಿ ನೀಡಿದೆ.

Karunya Ram, Amulya, Anusha Rai, Kavya Venkatesh, Umapathy srinivas and Some other celebrities adopted animals from Karnataka Zoo after requested Darshan.
Recommended