ಧೋನಿ ಕಷ್ಟದ ದಿನಗಳಲ್ಲಿ 2 ಲಕ್ಷ ಕೊಟ್ಟು ಸಹಾಯ ಮಾಡಿದ್ರು ಅಂಬಿ

  • 3 years ago
2004ರಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಏಕದಿನ ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಅದ್ಭುತ ಆಟ ಪ್ರದರ್ಶಿಸಿದರು. ಈ ವೇಳೆ ಪಂದ್ಯ ನೋಡಲು ಹೋಗಿದ್ದ ಅಂಬರೀಶ್‌ಗೆ ಧೋನಿ ಆಟ ಗಮನ ಸೆಳೆಯಿತು. ಬಳಿಕ ಧೋನಿಯ ಹಿನ್ನೆಲೆ ಬಗ್ಗೆ ತಿಳಿದುಕೊಂಡು ಅಂಬರೀಶ್, ಧೋನಿ ಭೇಟಿ ಮಾಡಿ 2 ಲಕ್ಷ ರೂಪಾಯಿ ಚೆಕ್ ಕೊಟ್ಟಿದ್ದರಂತೆ. ಪ್ರತಿಭಾನ್ವಿತ ಆಟಗಾರ, ಕಷ್ಟದಲ್ಲಿದ್ದಾನೆ, ಆತನಿಗೆ ಪ್ರೋತ್ಸಾಹ ಅಗತ್ಯ ಎಂದು ಈ ನಿರ್ಧಾರ ತೆಗೆದುಕೊಂಡಿದ್ದಂತೆ. ಈ ಕುರಿತು ಅನೇಕ ಪತ್ರಿಕೆಗಳಲ್ಲಿ ತಡವಾಗಿ ವರದಿಯಾಗಿದೆ.

Sumlataha Ambareesh Shares Throwback News of Ambareesh Gifted Rs 2 Lakh to MS Dhoni.