ದೇವರು ನನಗೆ 2 ಸಲ ಚಾನ್ಸ್ ಕೊಟ್ಟ, ಅಪ್ಪು ಸರ್ ಗೆ ಒಂದು ಚಾನ್ಸ್ ಕೊಡ್ಲಿಲ್ಲ
  • 2 years ago
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಟಿವಿ ವಿಕ್ರಮ ತಂಡದಿಂದ ಗೀತ ನಮನ ಸಲ್ಲಿಸಲಾಯಿತು. ಪ್ರೆಸ್ ಕ್ಲಬ್ ನಲ್ಲಿ ನಡೆದ ಈ ಗೀತ ನಮನ ಕಾರ್ಯಕ್ರಮಕ್ಕೆ ರಾಘವೇಂದ್ರ ರಾಜ್ ಕುಮಾರ್, ಪತ್ರಕರ್ತ ಸಂಘದ ಅಧ್ಯಕ್ಷ ಸದಾಶಿವ ಶೆಣೈ, ಮಹೇಂದ್ರ ವಿಕ್ರಮ್ ಹೆಗ್ಡೆ, ಅರ್ಜುನ್ ಜನ್ಯ, ರಾಜೇಶ್ ಕೃಷ್ಣನ್, ನಾಗೇಂದ್ರ ಪ್ರಸಾದ್ ವಿಶೇಷ ಅತಿಥಿಗಳಾಗಿ ಆಗಮಿಸಿದ್ದರು. ಪುನೀತ್ ಜೊತೆ ಕಳೆದ ಕ್ಷಣಗಳನ್ನು ನೆನಪಿಸಿಕೊಂಡ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ

TV Vikrama team tribute a song for actor Puneeth Rajkumar, Music Director Arjun Janya talk about Puneeth Rajkumar
Recommended