ನಾಯಕನಹಟ್ಟಿ: ತಿಪ್ಪೇರುದ್ರಸ್ವಾಮಿ ರಥೋತ್ಸವ ಸಡಗರ

  • 2 years ago
ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿಯ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಮಧ್ಯಕರ್ನಾಟಕದ ಪ್ರಮುಖ ಉತ್ಸವಗಳಲ್ಲಿ ಒಂದು. ಕೋವಿಡ್‌ ನಂತರ, ಕೋಟೆ ನಾಡಿನಲ್ಲಿ ಮತ್ತೆ ಜಾತ್ರೆಯ ಕಳೆ ಬಂದಿದ್ದು ಭಾನುವಾರ ಸಂಜೆ ವಿಜೃಂಭಣೆಯಿಂದ ರಥೋತ್ಸವ ನಡೆಯಿತು. ಎಲ್ಲ ಸಮುದಾಯ ಒಗ್ಗೂಡಿ ಆಚರಿಸುವ ಉತ್ಸವ ಇದು.

Recommended