Kumaraswamy : ಮಾನವೀಯತೆ, ತಾಯಿಯ ಹೃದಯವನ್ನು ಇಟ್ಟುಕೊಂಡು ಜೀವನ ಮಾಡುತ್ತಿದ್ದೇನೆ | Pratap Simha

  • 2 years ago
Kumaraswamy : ಮಾನವೀಯತೆ, ತಾಯಿಯ ಹೃದಯವನ್ನು ಇಟ್ಟುಕೊಂಡು ಜೀವನ ಮಾಡುತ್ತಿದ್ದೇನೆ | Pratap Simha

#PublicTV #Kumaraswmay #PratapSimha

ಬಿಜೆಪಿ ಅವರ ಅಜೆಂಡಾ ಸಮಾಜವನ್ನು ಹಾಳುಮಾಡುವ ಕೆಲಸ ಮಾಡುತ್ತಿದೆ.
ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಹೆಚ್‌ಡಿಕೆ ವಾಗ್ದಾಳಿ.
ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು.
ಭಗವದ್ಗೀತೆ ಪಠ್ಯಕ್ಕೆ ಸೇರುವುದರಿಂದ ಹೊಟ್ಟೆ ತುಂಬದಿದ್ದರು, ತಲೆ ತುಂಬುತ್ತದೆ ಎಂದಿದ್ದ ಪ್ರತಾಪ್ ಸಿಂಹ.
ನಾನು ಚಿಕ್ಕ ವಯಸ್ಸಿನಲ್ಲಿ ರಾಮಾಯಣ ಮಹಾಭಾರತದ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳಿಸಿಕೊಂಡಿದ್ದೇನೆ.
ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ.
ಇಂತಹ ಗುಣಗಳನ್ನು ತಲೆಗೆ ತುಂಬಿಸಿಕೊಳ್ಳುವುದು ನನಗೆ ಅವಶ್ಯಕತೆ ಇಲ್ಲ.
ಮಾನವೀಯತೆ, ತಾಯಿಯ ಹೃದಯವನ್ನು ಇಟ್ಟುಕೊಂಡು ಜೀವನ ಮಾಡುತ್ತಿದ್ದೇವೆ.
ಬಿಜೆಪಿ ಅವರ ತಿಳುವಳಿಕೆಯನ್ನು ಕಲಿಯುವ ಅಗತ್ಯವಿಲ್ಲ.
ಅಂತಹ ತಿಳುವಳಿಕೆ ಕಲಿತರೆ ಸಮಾಜ ಹಾಳಾಗುತ್ತದೆ.
ಬಿಜೆಪಿ ನಾಯಕರ ಹೇಳಿಕೆ ಕುಮಾರಸ್ವಾಮಿ ಟಾಂಗ್.

Recommended