Big Bulletin | ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಆಗ್ರಹ | HR Ranganath | Aug 17, 2022
- 2 years ago
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಒತ್ತಾಯ ಕೇಳಿಬಂದ ಬೆನ್ನಲ್ಲೇ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಆಗ್ರಹ ಹೆಚ್ಚುತ್ತಿದೆ. ಶತಾಯಗತಾಯ ಈ ಬಾರಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಕೂರಿಸಲು ಹುಬ್ಬಳ್ಳಿಯ ಹಿಂದೂಪರ ಸಂಘಟನೆಗಳ ನಿರ್ಧಾರ ಮಾಡಿವೆ. ಈ ಸಂಬಂಧ ಹಿಂದೂಪರ ಸಂಘಟನೆಗಳು ಮೂರು ಸಾವಿರ ಮಠದಲ್ಲಿ ಮಹತ್ವದ ಸಭೆ ಕೂಡ ನಡೆಸಿವೆ. ಈದ್ಗಾದಲ್ಲಿ ಗಣೇಶ ಕೂರಿಸಲು ಅನುಮತಿ ಕೊಡಿಸುವಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮೇಲೂ ಒತ್ತಡ ಹಾಕಿವೆ.
#publictv #hrranganath #bigbulletin
#publictv #hrranganath #bigbulletin
Recommended
Big Bulletin With HR Ranganath | Karnataka Government To Hike SC/ST Reservation | Public TV
Public TV
Big Bulletin | Covid Positivity Rate Crosses 10% In Karnataka | HR Ranganath | Jan 11, 2022
Public TV