ಪುತ್ರನಿಗೆ MLC ಸ್ಥಾನ ನೀಡಲು ಸಿದ್ದರಾಮಯ್ಯ ಕಸರತ್ತು ಇದರ ಹಿಂದಿದ್ಯಂತೆ ಒಂದು ಬಲವಾದ ಕಾರಣ..!
  • 10 months ago
ವಿಧಾನಸಭೆ ಚುನಾವಣೆಯಲ್ಲಿ ತಂದೆಗಾಗಿ ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಡಾ.ಯತೀಂದ್ರ ರಾಜ್ಯ ರಾಜಕಾರಣದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ಪುತ್ರನನ್ನು ಪರಿಷತ್ ಸದಸ್ಯರನ್ನಾಗಿ ಮಾಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
#Siddaramaiah #DRYatindra #Varuna #MLCPostYatindra #MallikarjunKharge #Congress #KPCC

~HT.36~PR.28~ED.32~
Recommended