ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರು ರೇಣುಕಾ ಸ್ವಾಮಿ ಗೌಡ ಕೊಲೆ ಕೇಸ್ನಲ್ಲಿ ಎ2 ಹಾಗೂ ಎ1 ಆರೋಪಿ ಆಗಿದ್ದಾರೆ. ಇವರ ಮೊಬೈಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಈ ಮೊಬೈಲ್ನಲ್ಲಿರುವ ಡಾಟಾ ರಿಟ್ರೀವ್ ಮಾಡಲು ಹೈದರಾಬಾದ್ನ ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯದ (CFSL) ತಜ್ಞರ ಬಳಿ ಸಾಧ್ಯವಾಗಿಲ್ಲ.