Skip to playerSkip to main contentSkip to footer
  • 5/28/2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುವಾದದ ಹಿನ್ನೆಲೆಯಲ್ಲಿ ಕೆಟ್ಟ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ, ಕೊಲೆ ಪ್ರಕರಣಗಳು ನಡೆಯುತ್ತಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

Category

🗞
News

Recommended