Skip to playerSkip to main contentSkip to footer
  • yesterday
ರಾಜು ಕಾಗೆ ಹೇಳಿದ್ದರಲ್ಲಿ ಬಹಳಷ್ಟು ಸತ್ಯಾಂಶವಿದೆ. ರಾಜ್ಯ ಸರ್ಕಾರ ದಿವಾಳಿ ಆಗಿದ್ದು, ಆರ್ಥಿಕ ಪರಿಸ್ಥಿತಿ ದುಸ್ಥಿತಿ ತಲುಪಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಸಂಸದ ಜಗದೀಶ ಶೆಟ್ಟರ್ ವಾಗ್ದಾಳಿ ನಡೆಸಿದರು.

Category

🗞
News

Recommended