ಬೆಳಗಾವಿಯಲ್ಲಿ ಮಳೆ ಅಬ್ಬರ .ಮೊಣಕಾಲುದ್ದ ನೀರಲ್ಲೇ ನಿಂತು ಗೆಣಸು ಕಟಾವು. ಬೆಳಗಾವಿ ಜಿಲ್ಲೆಯಾದ್ಯಂತ ಪ್ರಬಲ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಭಾಗಗಳಲ್ಲಿ 100 ಮಿ.ಮೀ.ಗೆ ಅಧಿಕ ಮಳೆಯಾದ ಹಿನ್ನೆಲೆ, ಹಳ್ಳಗಳು, ಚರಂಡಿಗಳು ತುಂಬಿ ಹರಿಯುತ್ತಿವೆ.
Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates