Skip to playerSkip to main contentSkip to footer
  • 6/29/2025
ಕಳೆದ ತಿಂಗಳು ಬೆಂಗಳೂರಿನ ಥಣಿಸಂದ್ರದ ಆಕಾಶವಾಣಿ ಲೇಔಟ್‌ನ ನಿರ್ಜನ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಆಂಜಿನಪ್ಪ ಎಂಬವರ ಮೃತದೇಹ ಪತ್ತೆಯಾಗಿತ್ತು. ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು.

Category

🗞
News

Recommended